ಧರ್ಮಸ್ಥಳ: ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ 1972ರ ಮೋಡೆಲ್ ಮರ್ಸಿಡಿಸ್ ಬೆನ್ಜ್ ಕಾರನ್ನುಕೊಡುಗೆಯಾಗಿ ನೀಡಿದರು. 280 ಎಸ್. ಮಾದರಿಯ ಈ ಕಾರು ಅತ್ಯುತ್ತಮ ಕಾರು ಎಂದು ತಿಳಿದು ಬಂದಿದೆ. ಸ್ವಾಮೀಜಿಯವರು ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನುಕೊಡುಗೆಯಾಗಿ ನೀಡಿದರು.
ಕೆಲವು ವರ್ಷಗಳ ಹಿಂದೆಜಾಗತಿಕ ಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗ ಇಲ್ಲಿನ ಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.
ಸ್ವಾಮೀಜಿ ಯುರೋಪ್ ಖಂಡದ ಆಸ್ಟ್ರೀಯಾ ದೇಶದಲ್ಲಿ ತಮ್ಮ ಆಶ್ರಮ ಪ್ರಾರಂಭಿಸಿ ಅಲ್ಲಿ ಯೋಗ ಪ್ರಚಾರ ಮತ್ತು ಧರ್ಮ ಪ್ರಭಾವನಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಗ್ಗಡೆಯವರು ಕಾರು ಚಾಲನೆ ಮಾಡಿದರು. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…