ಧರ್ಮಸ್ಥಳ: ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ 1972ರ ಮೋಡೆಲ್ ಮರ್ಸಿಡಿಸ್ ಬೆನ್ಜ್ ಕಾರನ್ನುಕೊಡುಗೆಯಾಗಿ ನೀಡಿದರು. 280 ಎಸ್. ಮಾದರಿಯ ಈ ಕಾರು ಅತ್ಯುತ್ತಮ ಕಾರು ಎಂದು ತಿಳಿದು ಬಂದಿದೆ. ಸ್ವಾಮೀಜಿಯವರು ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನುಕೊಡುಗೆಯಾಗಿ ನೀಡಿದರು.
ಕೆಲವು ವರ್ಷಗಳ ಹಿಂದೆಜಾಗತಿಕ ಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗ ಇಲ್ಲಿನ ಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.
ಸ್ವಾಮೀಜಿ ಯುರೋಪ್ ಖಂಡದ ಆಸ್ಟ್ರೀಯಾ ದೇಶದಲ್ಲಿ ತಮ್ಮ ಆಶ್ರಮ ಪ್ರಾರಂಭಿಸಿ ಅಲ್ಲಿ ಯೋಗ ಪ್ರಚಾರ ಮತ್ತು ಧರ್ಮ ಪ್ರಭಾವನಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಗ್ಗಡೆಯವರು ಕಾರು ಚಾಲನೆ ಮಾಡಿದರು. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…