ಗುತ್ತಿಗಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಳಲಂಬೆ ಒಕ್ಕೂಟದ ತ್ರೈಮಾಸಿಕ ಸಭೆ ಗುತ್ತಿಗಾರು ಗ್ರಾಮ ಪಂಚಾಯತ್ ಪವರ್ಗದ ಸಭಾಭವನದಲ್ಲಿ ಭಾನುವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಅಚ್ಚುತ ಗುತ್ತಿಗಾರು ವಹಿಸಿದ್ದರು. ಸಭೆಯಲ್ಲಿ ವಲಯ ಮೇಲ್ವಿಚಾರಕ ಸುಧೀರ್ ಮಾಹಿತಿ ನೀಡಿದರು. ಈ ಸಂದರ್ಭ
ಸ್ವಚ್ಛತೆ, ಡೆಂಗ್ಯು ಜ್ವರದ ಬಗ್ಗೆ ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಯೋಜನೆ ಕಾರ್ಯದ ಬಗ್ಗೆ ಮಾಹಿತಿ ನೀಡಲಾಯಿತು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ , ಒಕ್ಕೂಟದ ಉಪಾಧ್ಯಕ್ಷೆ ಕಲಾವತಿ ಮೊಟ್ಟೆಮನೆ, ಕಾರ್ಯದರ್ಶಿ ಶಶಿಕಲಾ ಅಡ್ಡನಪಾರೆ , ಕೋಶಾಧಿಕಾರಿ ರೇಣುಕಾ ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…