ಗುತ್ತಿಗಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಳಲಂಬೆ ಒಕ್ಕೂಟದ ತ್ರೈಮಾಸಿಕ ಸಭೆ ಗುತ್ತಿಗಾರು ಗ್ರಾಮ ಪಂಚಾಯತ್ ಪವರ್ಗದ ಸಭಾಭವನದಲ್ಲಿ ಭಾನುವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಅಚ್ಚುತ ಗುತ್ತಿಗಾರು ವಹಿಸಿದ್ದರು. ಸಭೆಯಲ್ಲಿ ವಲಯ ಮೇಲ್ವಿಚಾರಕ ಸುಧೀರ್ ಮಾಹಿತಿ ನೀಡಿದರು. ಈ ಸಂದರ್ಭ
ಸ್ವಚ್ಛತೆ, ಡೆಂಗ್ಯು ಜ್ವರದ ಬಗ್ಗೆ ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಯೋಜನೆ ಕಾರ್ಯದ ಬಗ್ಗೆ ಮಾಹಿತಿ ನೀಡಲಾಯಿತು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ , ಒಕ್ಕೂಟದ ಉಪಾಧ್ಯಕ್ಷೆ ಕಲಾವತಿ ಮೊಟ್ಟೆಮನೆ, ಕಾರ್ಯದರ್ಶಿ ಶಶಿಕಲಾ ಅಡ್ಡನಪಾರೆ , ಕೋಶಾಧಿಕಾರಿ ರೇಣುಕಾ ಉಪಸ್ಥಿತರಿದ್ದರು.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…