ಗುತ್ತಿಗಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಳಲಂಬೆ ಒಕ್ಕೂಟದ ತ್ರೈಮಾಸಿಕ ಸಭೆ ಗುತ್ತಿಗಾರು ಗ್ರಾಮ ಪಂಚಾಯತ್ ಪವರ್ಗದ ಸಭಾಭವನದಲ್ಲಿ ಭಾನುವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಅಚ್ಚುತ ಗುತ್ತಿಗಾರು ವಹಿಸಿದ್ದರು. ಸಭೆಯಲ್ಲಿ ವಲಯ ಮೇಲ್ವಿಚಾರಕ ಸುಧೀರ್ ಮಾಹಿತಿ ನೀಡಿದರು. ಈ ಸಂದರ್ಭ
ಸ್ವಚ್ಛತೆ, ಡೆಂಗ್ಯು ಜ್ವರದ ಬಗ್ಗೆ ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಯೋಜನೆ ಕಾರ್ಯದ ಬಗ್ಗೆ ಮಾಹಿತಿ ನೀಡಲಾಯಿತು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ , ಒಕ್ಕೂಟದ ಉಪಾಧ್ಯಕ್ಷೆ ಕಲಾವತಿ ಮೊಟ್ಟೆಮನೆ, ಕಾರ್ಯದರ್ಶಿ ಶಶಿಕಲಾ ಅಡ್ಡನಪಾರೆ , ಕೋಶಾಧಿಕಾರಿ ರೇಣುಕಾ ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…