ಗುತ್ತಿಗಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಳಲಂಬೆ ಒಕ್ಕೂಟದ ತ್ರೈಮಾಸಿಕ ಸಭೆ ಗುತ್ತಿಗಾರು ಗ್ರಾಮ ಪಂಚಾಯತ್ ಪವರ್ಗದ ಸಭಾಭವನದಲ್ಲಿ ಭಾನುವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಅಚ್ಚುತ ಗುತ್ತಿಗಾರು ವಹಿಸಿದ್ದರು. ಸಭೆಯಲ್ಲಿ ವಲಯ ಮೇಲ್ವಿಚಾರಕ ಸುಧೀರ್ ಮಾಹಿತಿ ನೀಡಿದರು. ಈ ಸಂದರ್ಭ
ಸ್ವಚ್ಛತೆ, ಡೆಂಗ್ಯು ಜ್ವರದ ಬಗ್ಗೆ ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಯೋಜನೆ ಕಾರ್ಯದ ಬಗ್ಗೆ ಮಾಹಿತಿ ನೀಡಲಾಯಿತು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ , ಒಕ್ಕೂಟದ ಉಪಾಧ್ಯಕ್ಷೆ ಕಲಾವತಿ ಮೊಟ್ಟೆಮನೆ, ಕಾರ್ಯದರ್ಶಿ ಶಶಿಕಲಾ ಅಡ್ಡನಪಾರೆ , ಕೋಶಾಧಿಕಾರಿ ರೇಣುಕಾ ಉಪಸ್ಥಿತರಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…