ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕಿನಲ್ಲಿ ಗುತ್ತಿಗಾರು ವಲಯ ದ್ವಿತೀಯ ಸ್ಥಾನ ಪಡೆದಿದೆ. ಈ ಬಹುಮಾನವನ್ನು ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ಅವರು ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಯವರಿಂದ ಸ್ವೀಕರಿಸಿದರು. ಈ ಸಂದರ್ಭ ನಿರ್ದೇಶಕರಾದ ಸತೀಶ್ ಶೆಟ್ಟಿ, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ತಾಲೂಕಿನಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಗಳಿಸಿದ ಗುತ್ತಿಗಾರು ಕಾರ್ಯಕೇತ್ರದ ಲೋಕೇಶ್ವರ ಡಿ ಆರ್ ಅವರಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ನಿರ್ದೇಶಕರಾದ ಸತೀಶ್ ಶೆಟ್ಟಿ, ಯೋಜಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…