ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕಿನಲ್ಲಿ ಗುತ್ತಿಗಾರು ವಲಯ ದ್ವಿತೀಯ ಸ್ಥಾನ ಪಡೆದಿದೆ. ಈ ಬಹುಮಾನವನ್ನು ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ಅವರು ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಯವರಿಂದ ಸ್ವೀಕರಿಸಿದರು. ಈ ಸಂದರ್ಭ ನಿರ್ದೇಶಕರಾದ ಸತೀಶ್ ಶೆಟ್ಟಿ, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ತಾಲೂಕಿನಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಗಳಿಸಿದ ಗುತ್ತಿಗಾರು ಕಾರ್ಯಕೇತ್ರದ ಲೋಕೇಶ್ವರ ಡಿ ಆರ್ ಅವರಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ನಿರ್ದೇಶಕರಾದ ಸತೀಶ್ ಶೆಟ್ಟಿ, ಯೋಜಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…