ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ನಿರ್ಮಿಸಲಾದ ನೂತನ “ವನರಂಗ” ಬಯಲು ರಂಗಮಂದಿರವನ್ನು ಸೋಮವಾರ ಸಂಜೆ ಗಂಟೆ 5.30ಕ್ಕೆ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್ ಮತ್ತು ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶ್ರೀಧರ ಪೂಜಾರಿ ಶುಭಾಶಂಸನೆ ಮಾಡುವರು.
ನಾಟಕೋತ್ಸವ: ನೂತನ ರಂಗಮಂದಿರದಲ್ಲಿ ಡಿ 9 ರಿಂದ 12 ರವರೆಗೆ ಪ್ರತಿ ದಿನ ಸಂಜೆ 6.30 ರಿಂದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಸೋಮವಾರ: ಬರ್ಬರೀಕ, (ಧರ್ಮಸ್ಥಳದ ರಂಗಶಿವ ಕಲಾ ಬಳಗದವರಿಂದ), ಮಂಗಳವಾರ: ಮುದ್ದಣ್ಣನ ಪ್ರಮೋಶನ್ ಪ್ರಸಂಗ (ಉಜಿರೆಯ ಎಸ್.ಡಿ.ಎಂ. ಕಲಾಬಳಗದ ಕಲಾವಿದರಿಂದ), ನೀನಾಸಂ ನಾಟಕಗಳು: ಬುಧವಾರ: ರಾಕ್ಷಸ-ತಂಗಡಿ, ಗುರುವಾರ: ಕರ್ಣ ಸಾಂಗತ್ಯ
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490