ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ನಿರ್ಮಿಸಲಾದ ನೂತನ “ವನರಂಗ” ಬಯಲು ರಂಗಮಂದಿರವನ್ನು ಸೋಮವಾರ ಸಂಜೆ ಗಂಟೆ 5.30ಕ್ಕೆ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್ ಮತ್ತು ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶ್ರೀಧರ ಪೂಜಾರಿ ಶುಭಾಶಂಸನೆ ಮಾಡುವರು.
ನಾಟಕೋತ್ಸವ: ನೂತನ ರಂಗಮಂದಿರದಲ್ಲಿ ಡಿ 9 ರಿಂದ 12 ರವರೆಗೆ ಪ್ರತಿ ದಿನ ಸಂಜೆ 6.30 ರಿಂದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಸೋಮವಾರ: ಬರ್ಬರೀಕ, (ಧರ್ಮಸ್ಥಳದ ರಂಗಶಿವ ಕಲಾ ಬಳಗದವರಿಂದ), ಮಂಗಳವಾರ: ಮುದ್ದಣ್ಣನ ಪ್ರಮೋಶನ್ ಪ್ರಸಂಗ (ಉಜಿರೆಯ ಎಸ್.ಡಿ.ಎಂ. ಕಲಾಬಳಗದ ಕಲಾವಿದರಿಂದ), ನೀನಾಸಂ ನಾಟಕಗಳು: ಬುಧವಾರ: ರಾಕ್ಷಸ-ತಂಗಡಿ, ಗುರುವಾರ: ಕರ್ಣ ಸಾಂಗತ್ಯ
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…