ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ನಿರ್ಮಿಸಲಾದ ನೂತನ “ವನರಂಗ” ಬಯಲು ರಂಗಮಂದಿರವನ್ನು ಸೋಮವಾರ ಸಂಜೆ ಗಂಟೆ 5.30ಕ್ಕೆ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್ ಮತ್ತು ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶ್ರೀಧರ ಪೂಜಾರಿ ಶುಭಾಶಂಸನೆ ಮಾಡುವರು.
ನಾಟಕೋತ್ಸವ: ನೂತನ ರಂಗಮಂದಿರದಲ್ಲಿ ಡಿ 9 ರಿಂದ 12 ರವರೆಗೆ ಪ್ರತಿ ದಿನ ಸಂಜೆ 6.30 ರಿಂದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಸೋಮವಾರ: ಬರ್ಬರೀಕ, (ಧರ್ಮಸ್ಥಳದ ರಂಗಶಿವ ಕಲಾ ಬಳಗದವರಿಂದ), ಮಂಗಳವಾರ: ಮುದ್ದಣ್ಣನ ಪ್ರಮೋಶನ್ ಪ್ರಸಂಗ (ಉಜಿರೆಯ ಎಸ್.ಡಿ.ಎಂ. ಕಲಾಬಳಗದ ಕಲಾವಿದರಿಂದ), ನೀನಾಸಂ ನಾಟಕಗಳು: ಬುಧವಾರ: ರಾಕ್ಷಸ-ತಂಗಡಿ, ಗುರುವಾರ: ಕರ್ಣ ಸಾಂಗತ್ಯ
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…