ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ನಿರ್ಮಿಸಲಾದ ನೂತನ “ವನರಂಗ” ಬಯಲು ರಂಗಮಂದಿರವನ್ನು ಸೋಮವಾರ ಸಂಜೆ ಗಂಟೆ 5.30ಕ್ಕೆ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್ ಮತ್ತು ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶ್ರೀಧರ ಪೂಜಾರಿ ಶುಭಾಶಂಸನೆ ಮಾಡುವರು.
ನಾಟಕೋತ್ಸವ: ನೂತನ ರಂಗಮಂದಿರದಲ್ಲಿ ಡಿ 9 ರಿಂದ 12 ರವರೆಗೆ ಪ್ರತಿ ದಿನ ಸಂಜೆ 6.30 ರಿಂದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಸೋಮವಾರ: ಬರ್ಬರೀಕ, (ಧರ್ಮಸ್ಥಳದ ರಂಗಶಿವ ಕಲಾ ಬಳಗದವರಿಂದ), ಮಂಗಳವಾರ: ಮುದ್ದಣ್ಣನ ಪ್ರಮೋಶನ್ ಪ್ರಸಂಗ (ಉಜಿರೆಯ ಎಸ್.ಡಿ.ಎಂ. ಕಲಾಬಳಗದ ಕಲಾವಿದರಿಂದ), ನೀನಾಸಂ ನಾಟಕಗಳು: ಬುಧವಾರ: ರಾಕ್ಷಸ-ತಂಗಡಿ, ಗುರುವಾರ: ಕರ್ಣ ಸಾಂಗತ್ಯ
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…