ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ನಿರ್ಮಿಸಲಾದ ನೂತನ “ವನರಂಗ” ಬಯಲು ರಂಗಮಂದಿರವನ್ನು ಸೋಮವಾರ ಸಂಜೆ ಗಂಟೆ 5.30ಕ್ಕೆ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್ ಮತ್ತು ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶ್ರೀಧರ ಪೂಜಾರಿ ಶುಭಾಶಂಸನೆ ಮಾಡುವರು.
ನಾಟಕೋತ್ಸವ: ನೂತನ ರಂಗಮಂದಿರದಲ್ಲಿ ಡಿ 9 ರಿಂದ 12 ರವರೆಗೆ ಪ್ರತಿ ದಿನ ಸಂಜೆ 6.30 ರಿಂದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಸೋಮವಾರ: ಬರ್ಬರೀಕ, (ಧರ್ಮಸ್ಥಳದ ರಂಗಶಿವ ಕಲಾ ಬಳಗದವರಿಂದ), ಮಂಗಳವಾರ: ಮುದ್ದಣ್ಣನ ಪ್ರಮೋಶನ್ ಪ್ರಸಂಗ (ಉಜಿರೆಯ ಎಸ್.ಡಿ.ಎಂ. ಕಲಾಬಳಗದ ಕಲಾವಿದರಿಂದ), ನೀನಾಸಂ ನಾಟಕಗಳು: ಬುಧವಾರ: ರಾಕ್ಷಸ-ತಂಗಡಿ, ಗುರುವಾರ: ಕರ್ಣ ಸಾಂಗತ್ಯ
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…