ಧರ್ಮಸ್ಥಳ : ಧರ್ಮಸ್ಥಳದಲ್ಲಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಎಸ್.ಡಿ.ಎಂ. ಮೆಡಿಕಲ್ಟ್ರಸ್ಟ್ ಗೆ ಅಂಬುಲೆನ್ಸ್ ವಾಹನವನ್ನುಕೊಡುಗೆಯಾಗಿ ನೀಡಿ ಭಾರತೀಯ ಜೀವ ವಿಮಾ ನಿಗಮದ ಆಡಳಿತ ನಿರ್ದೇಶಕ ಟಿ.ಸಿ.ಸುಶೀಲ್ ಕುಮಾರ್ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಂಬುಲೆನ್ಸ್ ಕೀ ಹಸ್ತಾಂತರಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಭಾರತೀಯಜೀವ ವಿಮಾ ನಿಗಮದ ಹೈದರಾಬಾದ್ ವಲಯ ಪ್ರಬಂಧಕಿ ಮಿನಿ ಐವೆ, ಪ್ರಾದೇಶಿಕ ಮಾರುಕಟ್ಟೆಅಧಿಕಾರಿ ಜಗನ್ನಾಥ್, ಹಿರಿಯ ವಿಭಾಗೀಯ ವ್ಯವಸ್ಥಾಪಕ ಕೆ.ಅನಂತ ಪದ್ಮನಾಭ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಎಸ್.ಡಿ.ಎಂ.ಮೆಡಿಕಲ್ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.