ಧರ್ಮಸ್ಥಳ : ಧರ್ಮಸ್ಥಳದಲ್ಲಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಎಸ್.ಡಿ.ಎಂ. ಮೆಡಿಕಲ್ಟ್ರಸ್ಟ್ ಗೆ ಅಂಬುಲೆನ್ಸ್ ವಾಹನವನ್ನುಕೊಡುಗೆಯಾಗಿ ನೀಡಿ ಭಾರತೀಯ ಜೀವ ವಿಮಾ ನಿಗಮದ ಆಡಳಿತ ನಿರ್ದೇಶಕ ಟಿ.ಸಿ.ಸುಶೀಲ್ ಕುಮಾರ್ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಂಬುಲೆನ್ಸ್ ಕೀ ಹಸ್ತಾಂತರಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಭಾರತೀಯಜೀವ ವಿಮಾ ನಿಗಮದ ಹೈದರಾಬಾದ್ ವಲಯ ಪ್ರಬಂಧಕಿ ಮಿನಿ ಐವೆ, ಪ್ರಾದೇಶಿಕ ಮಾರುಕಟ್ಟೆಅಧಿಕಾರಿ ಜಗನ್ನಾಥ್, ಹಿರಿಯ ವಿಭಾಗೀಯ ವ್ಯವಸ್ಥಾಪಕ ಕೆ.ಅನಂತ ಪದ್ಮನಾಭ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಎಸ್.ಡಿ.ಎಂ.ಮೆಡಿಕಲ್ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ ಉಪಸ್ಥಿತರಿದ್ದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…