ಧರ್ಮಸ್ಥಳ : ಧರ್ಮಸ್ಥಳದಲ್ಲಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಎಸ್.ಡಿ.ಎಂ. ಮೆಡಿಕಲ್ಟ್ರಸ್ಟ್ ಗೆ ಅಂಬುಲೆನ್ಸ್ ವಾಹನವನ್ನುಕೊಡುಗೆಯಾಗಿ ನೀಡಿ ಭಾರತೀಯ ಜೀವ ವಿಮಾ ನಿಗಮದ ಆಡಳಿತ ನಿರ್ದೇಶಕ ಟಿ.ಸಿ.ಸುಶೀಲ್ ಕುಮಾರ್ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಂಬುಲೆನ್ಸ್ ಕೀ ಹಸ್ತಾಂತರಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಭಾರತೀಯಜೀವ ವಿಮಾ ನಿಗಮದ ಹೈದರಾಬಾದ್ ವಲಯ ಪ್ರಬಂಧಕಿ ಮಿನಿ ಐವೆ, ಪ್ರಾದೇಶಿಕ ಮಾರುಕಟ್ಟೆಅಧಿಕಾರಿ ಜಗನ್ನಾಥ್, ಹಿರಿಯ ವಿಭಾಗೀಯ ವ್ಯವಸ್ಥಾಪಕ ಕೆ.ಅನಂತ ಪದ್ಮನಾಭ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಎಸ್.ಡಿ.ಎಂ.ಮೆಡಿಕಲ್ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…