ಧರ್ಮಸ್ಥಳ : ಧರ್ಮಸ್ಥಳದಲ್ಲಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಎಸ್.ಡಿ.ಎಂ. ಮೆಡಿಕಲ್ಟ್ರಸ್ಟ್ ಗೆ ಅಂಬುಲೆನ್ಸ್ ವಾಹನವನ್ನುಕೊಡುಗೆಯಾಗಿ ನೀಡಿ ಭಾರತೀಯ ಜೀವ ವಿಮಾ ನಿಗಮದ ಆಡಳಿತ ನಿರ್ದೇಶಕ ಟಿ.ಸಿ.ಸುಶೀಲ್ ಕುಮಾರ್ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಂಬುಲೆನ್ಸ್ ಕೀ ಹಸ್ತಾಂತರಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಭಾರತೀಯಜೀವ ವಿಮಾ ನಿಗಮದ ಹೈದರಾಬಾದ್ ವಲಯ ಪ್ರಬಂಧಕಿ ಮಿನಿ ಐವೆ, ಪ್ರಾದೇಶಿಕ ಮಾರುಕಟ್ಟೆಅಧಿಕಾರಿ ಜಗನ್ನಾಥ್, ಹಿರಿಯ ವಿಭಾಗೀಯ ವ್ಯವಸ್ಥಾಪಕ ಕೆ.ಅನಂತ ಪದ್ಮನಾಭ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಎಸ್.ಡಿ.ಎಂ.ಮೆಡಿಕಲ್ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ ಉಪಸ್ಥಿತರಿದ್ದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…