ಧರ್ಮಸ್ಥಳ : ಧರ್ಮಸ್ಥಳದಲ್ಲಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಎಸ್.ಡಿ.ಎಂ. ಮೆಡಿಕಲ್ಟ್ರಸ್ಟ್ ಗೆ ಅಂಬುಲೆನ್ಸ್ ವಾಹನವನ್ನುಕೊಡುಗೆಯಾಗಿ ನೀಡಿ ಭಾರತೀಯ ಜೀವ ವಿಮಾ ನಿಗಮದ ಆಡಳಿತ ನಿರ್ದೇಶಕ ಟಿ.ಸಿ.ಸುಶೀಲ್ ಕುಮಾರ್ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಂಬುಲೆನ್ಸ್ ಕೀ ಹಸ್ತಾಂತರಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಭಾರತೀಯಜೀವ ವಿಮಾ ನಿಗಮದ ಹೈದರಾಬಾದ್ ವಲಯ ಪ್ರಬಂಧಕಿ ಮಿನಿ ಐವೆ, ಪ್ರಾದೇಶಿಕ ಮಾರುಕಟ್ಟೆಅಧಿಕಾರಿ ಜಗನ್ನಾಥ್, ಹಿರಿಯ ವಿಭಾಗೀಯ ವ್ಯವಸ್ಥಾಪಕ ಕೆ.ಅನಂತ ಪದ್ಮನಾಭ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಎಸ್.ಡಿ.ಎಂ.ಮೆಡಿಕಲ್ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ ಉಪಸ್ಥಿತರಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…