ಧರ್ಮಸ್ಥಳ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ತಂಜಾವೂರಿನ ದಕ್ಷಿಣ ವಲಯ ಕೇಂದ್ರದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸಹಯೋಗದೊಂದಿಗೆ ಮಾ.10 ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಹಾಗೂ 11 ಮತ್ತು 12 ರಂದು (ಬುಧವಾರ ಮತ್ತು ಗುರುವಾರ) ಉಜಿರೆಯಲ್ಲಿ “ವನರಂಗ” ಬಯಲು ರಂಗಮಂದಿರದಲ್ಲಿ “ಭಾರತೀಯ ಲೋಕ ಉತ್ಸವ, ಧರ್ಮಸ್ಥಳ – 2020” ಆಯೋಜಿಸಲಾಗಿದೆ.
ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೊರಾಂ, ನಾಗಾಲ್ಯಾಂಡ್, ಸಿಕ್ಕಿಂ, ಕರ್ನಾಟಕ, ತ್ರಿಪುರಾ ಮೊದಲಾದ ರಾಜ್ಯಗಳಿಂದ ನೂರಾರು ಮಂದಿ ಜಾನಪದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.ಮಂಗಳವಾರ ಸಂಜೆ 6 ಗಂಟೆಗೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಸಮಾರಂಭವನ್ನು ಉದ್ಘಾಟಿಸುವರು.
ಪ್ರತಿ ದಿನ ಸಂಜೆ ಆರು ಗಂಟೆಯಿಂದ ಎಂಟು ಗಂಟೆವರೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರವನ್ನು ವೀಕ್ಷಿಸಲು ಕಲಾಭಿಮಾನಿಗಳಿಗೆ ಮುಕ್ತ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…