ಧರ್ಮಸ್ಥಳ ಯಕ್ಷಗಾನ ಮೇಳದ ಬಯಲಾಟ ಪ್ರದರ್ಶನ ಪ್ರಾರಂಭ

November 14, 2019
7:23 PM

ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರು ಧರ್ಮಸ್ಥಳದಲ್ಲಿ ಮಂಗಳವಾರ ಮತ್ತು ಬುಧವಾರ ಸೇವೆ ಬಯಲಾಟ ಪ್ರದರ್ಶನ ನೀಡಿ ಗುರುವಾರ ತಿರುಗಾಟ ಪ್ರಾರಂಭಿಸಿದರು.
ಕಲಾವಿದರು ಮುಂದೆ 2020ರ ವರೆಗೆ ವಿವಿಧ ಊರುಗಳಲ್ಲಿ ಸೇವೆ ಬಯಲಾಟ ಪ್ರದರ್ಶನ ನೀಡುವರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror