ಸುದ್ದಿಗಳು

ಧರ್ಮಸ್ಥಳ : ಸಂಚಾರಿ ಆಸ್ಪತ್ರೆ ಧಾರವಾಡ ಎಸ್.ಡಿ.ಎಂ. ವಿಶ್ವವಿದ್ಯಾಲಯಕ್ಕೆ ಹಸ್ತಾಂತರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉಜಿರೆ: ಕಳೆದ 45 ವರ್ಷಗಳಲ್ಲಿ ಉತ್ತರಕನ್ನಡ ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರ ಮನೆ ಬಾಗಿಲಿಗೆ ಉಚಿತ ಆರೋಗ್ಯ ಸೇವೆ ನೀಡಿದ ಧರ್ಮಸ್ಥಳದ ಎಸ್.ಡಿ.ಎಂ.ಸಂಚಾರಿ ಆಸ್ಪತ್ರೆಯನ್ನು ಭಾನುವಾರ ದೇವಸ್ಥಾನದ ಎದುರುಗಡೆ ನಡೆದ ಸರಳ ಸಮಾರಂಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧಾರವಾಡದ ಎಸ್.ಡಿ.ಎಂ. ವಿಶ್ವವಿದ್ಯಾಲಯದ ನಿರ್ದೇಶಕ (ಆಡಳಿತ) ಸಾಕೇತ್ ಶೆಟ್ಟಿ ಅವರಿಗೆ “ಕೀ”ಯನ್ನು ನೀಡುವ ಮೂಲಕ ಆಸ್ಪತ್ರೆಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು.

Advertisement

ಸದ್ಯ ಉಭಯ ಜಿಲ್ಲೆಗಳಲ್ಲಿ ಹಲವಾರು ಆಸ್ಪತ್ರೆಗಳಿದ್ದು ಆರೋಗ್ಯ ಸೇವೆ ಲಭ್ಯ ಇರುವುದರಿಂದ ಸಂಚಾರಿ ಆಸ್ಪತ್ರೆಯನ್ನು ಧಾರವಾಡಕ್ಕೆ ಹಸ್ತಾಂತರಿಸಿದ್ದು, ಅಲ್ಲಿ ಸಮುದಾಯ ಆರೋಗ್ಯ ಸೇವೆ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಆರೋಗ್ಯ ಸೇವೆ ನೀಡಲಾಗುವುದು ಎಂದು ಹೆಗ್ಗಡೆಯವರು ತಿಳಿಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಸುಪ್ರಿಯಾ ಹರ್ಷೇಂದ್ರಕುಮಾರ್, ಶ್ರದ್ಧಾ ಅಮಿತ್, ಕುಮಾರಿ ಮಾನ್ಯ, ನಿಶ್ಚಲ್‍ಕುಮಾರ್, ಡಾ. ಮೃಣಾಲಿನಿ, ಸಂಚಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾರಾಯಣ ಪ್ರಭು ಮತ್ತು ಸಿಬ್ಬಂದಿ, ಎಸ್.ಡಿ.ಎಮ್. ಮೆಡಿಕಲ್‍ ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ, ಮಾಜಿ ಕಾರ್ಯದರ್ಶಿಗಳಾದ ಅನಂತಪದ್ಮನಾಭ ಭಟ್ ಮತ್ತು ಎ.ವಿ. ಶೆಟ್ಟಿ, ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣರಾವ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

20 hours ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

1 day ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

1 day ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

1 day ago