Advertisement
ನಮ್ಮೂರ ಸುದ್ದಿ

ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರ ಸಭೆ : ಭದ್ರತೆಗೆ ಪೊಲೀಸರಿಂದ ಸೂಚನೆ

Share

ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ವ್ಯಾಪ್ತಿಗೊಳಪಡುವ ದೇವಸ್ಥಾನಗಳು, ಮಸೀದಿ, ಚರ್ಚ್‍ಗಳ ಧರ್ಮದರ್ಶಿಗಳೊಂದಿಗೆ ಸಭೆ  ರಾಜೀವ್‍ಗಾಂಧಿ ಸಭಾಭವನದಲ್ಲಿ ನಡೆಯಿತು.
ಠಾಣೆಯ ಸಬ್‍ಇನ್ಸ್ಪೆಕ್ಟರ್ ಡಿ.ಎನ್ಈ.ರಯ್ಯ ಮಾತನಾಡಿ, “ಪೊಲೀಸರೊಂದಿಗೆ ಎಲ್ಲರ ಸಹಕಾರ ಅಗತ್ಯವಿದೆ . ದೇವಸ್ಥಾನ, ಮಸೀದಿ, ಚರ್ಚ್ ಮೇಲಿನ ಭದ್ರತೆ ಬಗ್ಗೆ ಪೊಲೀಸ್ ಇಲಾಖೆಗೆ ಕಾಳಜಿ ಇದೆ  ಎಂದರು.
ಸಭೆಯಲ್ಲಿ ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ಮಸೀದಿ,ಚರ್ಚ್‍ಗಳಲ್ಲಿ ಗುಣಮಟ್ಟದ ಸಿಸಿಟಿವಿ ಅಳವಡಿಸುವ ಕುರಿತು, ಧಾರ್ಮಿಕ ಕೇಂದ್ರಗಳಿಗೆ ಆಗಮಿಸುವ ಅಪರಿಚಿತ ವ್ಯಕ್ತಿಗಳ ಮೇಲೆ ತೀವ್ರ ನಿಗಾವ ಇಡಲು ಹಾಗು ಮುಂಜಾಗ್ರತಾ ಕ್ರಮಗಳ ಕುರಿತು ಸಬ್‍ಇನ್ಸ್ಪೆಕ್ಟರ್ ಡಿ.ಎನ್ ಈರಯ್ಯ ಮಾಹಿತಿ ನೀಡಿದರು.

Advertisement

ಬೆಳ್ಳಾರೆ ಹಾಗು ಆಸುಪಾಸಿನ ಧಾರ್ಮಿಕ ಕೇಂದ್ರಗಳಿಗೆ ತೊಂದರೆಗಳು ಉಂಟಾದ ಸಮಯದಲ್ಲಿ ಅಥವಾ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಯಾವುದೇ ಅಂಜಿಕೆಯಿಲ್ಲದೆ ಪೊಲೀಸರಿಗೆ ಮಾಹಿತಿ ನೀಡಲು ಇದೇ ವೇಳೆ ಮನವಿ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

8 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

14 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

18 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

18 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

18 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago