ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ವ್ಯಾಪ್ತಿಗೊಳಪಡುವ ದೇವಸ್ಥಾನಗಳು, ಮಸೀದಿ, ಚರ್ಚ್ಗಳ ಧರ್ಮದರ್ಶಿಗಳೊಂದಿಗೆ ಸಭೆ ರಾಜೀವ್ಗಾಂಧಿ ಸಭಾಭವನದಲ್ಲಿ ನಡೆಯಿತು.
ಠಾಣೆಯ ಸಬ್ಇನ್ಸ್ಪೆಕ್ಟರ್ ಡಿ.ಎನ್ಈ.ರಯ್ಯ ಮಾತನಾಡಿ, “ಪೊಲೀಸರೊಂದಿಗೆ ಎಲ್ಲರ ಸಹಕಾರ ಅಗತ್ಯವಿದೆ . ದೇವಸ್ಥಾನ, ಮಸೀದಿ, ಚರ್ಚ್ ಮೇಲಿನ ಭದ್ರತೆ ಬಗ್ಗೆ ಪೊಲೀಸ್ ಇಲಾಖೆಗೆ ಕಾಳಜಿ ಇದೆ ಎಂದರು.
ಸಭೆಯಲ್ಲಿ ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ಮಸೀದಿ,ಚರ್ಚ್ಗಳಲ್ಲಿ ಗುಣಮಟ್ಟದ ಸಿಸಿಟಿವಿ ಅಳವಡಿಸುವ ಕುರಿತು, ಧಾರ್ಮಿಕ ಕೇಂದ್ರಗಳಿಗೆ ಆಗಮಿಸುವ ಅಪರಿಚಿತ ವ್ಯಕ್ತಿಗಳ ಮೇಲೆ ತೀವ್ರ ನಿಗಾವ ಇಡಲು ಹಾಗು ಮುಂಜಾಗ್ರತಾ ಕ್ರಮಗಳ ಕುರಿತು ಸಬ್ಇನ್ಸ್ಪೆಕ್ಟರ್ ಡಿ.ಎನ್ ಈರಯ್ಯ ಮಾಹಿತಿ ನೀಡಿದರು.
ಬೆಳ್ಳಾರೆ ಹಾಗು ಆಸುಪಾಸಿನ ಧಾರ್ಮಿಕ ಕೇಂದ್ರಗಳಿಗೆ ತೊಂದರೆಗಳು ಉಂಟಾದ ಸಮಯದಲ್ಲಿ ಅಥವಾ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಯಾವುದೇ ಅಂಜಿಕೆಯಿಲ್ಲದೆ ಪೊಲೀಸರಿಗೆ ಮಾಹಿತಿ ನೀಡಲು ಇದೇ ವೇಳೆ ಮನವಿ ಮಾಡಲಾಯಿತು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…