ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ವ್ಯಾಪ್ತಿಗೊಳಪಡುವ ದೇವಸ್ಥಾನಗಳು, ಮಸೀದಿ, ಚರ್ಚ್ಗಳ ಧರ್ಮದರ್ಶಿಗಳೊಂದಿಗೆ ಸಭೆ ರಾಜೀವ್ಗಾಂಧಿ ಸಭಾಭವನದಲ್ಲಿ ನಡೆಯಿತು.
ಠಾಣೆಯ ಸಬ್ಇನ್ಸ್ಪೆಕ್ಟರ್ ಡಿ.ಎನ್ಈ.ರಯ್ಯ ಮಾತನಾಡಿ, “ಪೊಲೀಸರೊಂದಿಗೆ ಎಲ್ಲರ ಸಹಕಾರ ಅಗತ್ಯವಿದೆ . ದೇವಸ್ಥಾನ, ಮಸೀದಿ, ಚರ್ಚ್ ಮೇಲಿನ ಭದ್ರತೆ ಬಗ್ಗೆ ಪೊಲೀಸ್ ಇಲಾಖೆಗೆ ಕಾಳಜಿ ಇದೆ ಎಂದರು.
ಸಭೆಯಲ್ಲಿ ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ಮಸೀದಿ,ಚರ್ಚ್ಗಳಲ್ಲಿ ಗುಣಮಟ್ಟದ ಸಿಸಿಟಿವಿ ಅಳವಡಿಸುವ ಕುರಿತು, ಧಾರ್ಮಿಕ ಕೇಂದ್ರಗಳಿಗೆ ಆಗಮಿಸುವ ಅಪರಿಚಿತ ವ್ಯಕ್ತಿಗಳ ಮೇಲೆ ತೀವ್ರ ನಿಗಾವ ಇಡಲು ಹಾಗು ಮುಂಜಾಗ್ರತಾ ಕ್ರಮಗಳ ಕುರಿತು ಸಬ್ಇನ್ಸ್ಪೆಕ್ಟರ್ ಡಿ.ಎನ್ ಈರಯ್ಯ ಮಾಹಿತಿ ನೀಡಿದರು.
ಬೆಳ್ಳಾರೆ ಹಾಗು ಆಸುಪಾಸಿನ ಧಾರ್ಮಿಕ ಕೇಂದ್ರಗಳಿಗೆ ತೊಂದರೆಗಳು ಉಂಟಾದ ಸಮಯದಲ್ಲಿ ಅಥವಾ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಯಾವುದೇ ಅಂಜಿಕೆಯಿಲ್ಲದೆ ಪೊಲೀಸರಿಗೆ ಮಾಹಿತಿ ನೀಡಲು ಇದೇ ವೇಳೆ ಮನವಿ ಮಾಡಲಾಯಿತು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…
ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…