ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕಂಡುಬಂದಿದೆ. ಇಂತಹ ಸಂದೇಶಗಳ ಮೇಲೆ ಪೊಲೀಸ್ ಇಲಾಖೆ ನಿಗಾವಹಿಸಿದ್ದು ನೀವು ಅಂತಹ ಸಂದೇಶ ರವಾನಿಸಿದರೆ ಹಾಗೂ ವ್ಯಾಟ್ಸಪ್ ಗ್ರೂಪುಗಳಿಗೆ ರವಾನಿಸಿದರೆ ಗ್ರೂಪ್ ಅಡ್ಮಿನ್ ಅವರನ್ನೂ ಹೊಣೆಗಾರರನ್ನಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿಎಸ್ ಹರ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel