ಧಾರ್ಮಿಕ ಭಾವನೆಗೆ ಧಕ್ಕೆ | ವಿಹಿಂಪ ಕಚೇರಿಗೆ ತೆರಳಿ ಕ್ಷಮೆಯಾಚಿಸಿದ ಕಲಾವಿದ ಅರವಿಂದ ಬೋಳಾರ್

August 11, 2020
10:05 PM

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಕಲಾವಿದ ಅರವಿಂದ ಬೋಳಾರ್  ಅವರು ಪುರೋಹಿತರು-ಜ್ಯೋತಿಷಿಗಳನ್ನು ಅವಮಾನಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕುಂಜತ್‌ ಬೈಲ್ ನಿವಾಸಿ ಶಿವರಾಜ್ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ  ಕಲಾವಿದ ಅರವಿಂದ ಬೋಳಾರ್ ಅವರು ವಿಎಚ್‌ಪಿ ಕಚೇರಿಗೆ  ತೆರಳಿ ಕ್ಷಮೆಯಾಚಿಸಿದ್ದಾರೆ. ತನ್ನ ಮಾತಿನಲ್ಲಿ ಪ್ರಮಾದವಾಗಿದೆ. ಮುಂದೆ ಈ ರೀತಿಯ ಯಾವುದೇ ದೃಶ್ಯಗಳನ್ನು ನಾನು ಮಾಡುವುದಿಲ್ಲ ಎಂದು  ತಿಳಿಸಿದ್ದಾರೆ.

ಪುರೋಹಿತರುಹಾಗೂ ಜ್ಯೋತಿಷಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಕಾವೂರು ಪೊಲೀಸ್‌ ಠಾಣೆಯಲ್ಲಿ  ದೂರು ನೀಡಲಾಗಿತ್ತು. ಈ ಸಂದರ್ಭ  ವಿಎಚ್‌ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ರಂಗಭೂಮಿ ಕಲಾವಿದ ಸದಾಶಿವ, ವಿಎಚ್‌ಪಿ ಜಿಲ್ಲಾ ಅಧ್ಯಕ್ಷ ಗೋಪಾಲ ಕುತ್ತಾರು  ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror