ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಕಲಾವಿದ ಅರವಿಂದ ಬೋಳಾರ್ ಅವರು ಪುರೋಹಿತರು-ಜ್ಯೋತಿಷಿಗಳನ್ನು ಅವಮಾನಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕುಂಜತ್ ಬೈಲ್ ನಿವಾಸಿ ಶಿವರಾಜ್ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ ಕಲಾವಿದ ಅರವಿಂದ ಬೋಳಾರ್ ಅವರು ವಿಎಚ್ಪಿ ಕಚೇರಿಗೆ ತೆರಳಿ ಕ್ಷಮೆಯಾಚಿಸಿದ್ದಾರೆ. ತನ್ನ ಮಾತಿನಲ್ಲಿ ಪ್ರಮಾದವಾಗಿದೆ. ಮುಂದೆ ಈ ರೀತಿಯ ಯಾವುದೇ ದೃಶ್ಯಗಳನ್ನು ನಾನು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಪುರೋಹಿತರುಹಾಗೂ ಜ್ಯೋತಿಷಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಸಂದರ್ಭ ವಿಎಚ್ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ರಂಗಭೂಮಿ ಕಲಾವಿದ ಸದಾಶಿವ, ವಿಎಚ್ಪಿ ಜಿಲ್ಲಾ ಅಧ್ಯಕ್ಷ ಗೋಪಾಲ ಕುತ್ತಾರು ಮೊದಲಾದವರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…