ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಕಲಾವಿದ ಅರವಿಂದ ಬೋಳಾರ್ ಅವರು ಪುರೋಹಿತರು-ಜ್ಯೋತಿಷಿಗಳನ್ನು ಅವಮಾನಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕುಂಜತ್ ಬೈಲ್ ನಿವಾಸಿ ಶಿವರಾಜ್ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ ಕಲಾವಿದ ಅರವಿಂದ ಬೋಳಾರ್ ಅವರು ವಿಎಚ್ಪಿ ಕಚೇರಿಗೆ ತೆರಳಿ ಕ್ಷಮೆಯಾಚಿಸಿದ್ದಾರೆ. ತನ್ನ ಮಾತಿನಲ್ಲಿ ಪ್ರಮಾದವಾಗಿದೆ. ಮುಂದೆ ಈ ರೀತಿಯ ಯಾವುದೇ ದೃಶ್ಯಗಳನ್ನು ನಾನು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಪುರೋಹಿತರುಹಾಗೂ ಜ್ಯೋತಿಷಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಸಂದರ್ಭ ವಿಎಚ್ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ರಂಗಭೂಮಿ ಕಲಾವಿದ ಸದಾಶಿವ, ವಿಎಚ್ಪಿ ಜಿಲ್ಲಾ ಅಧ್ಯಕ್ಷ ಗೋಪಾಲ ಕುತ್ತಾರು ಮೊದಲಾದವರಿದ್ದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…