ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಕಲಾವಿದ ಅರವಿಂದ ಬೋಳಾರ್ ಅವರು ಪುರೋಹಿತರು-ಜ್ಯೋತಿಷಿಗಳನ್ನು ಅವಮಾನಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕುಂಜತ್ ಬೈಲ್ ನಿವಾಸಿ ಶಿವರಾಜ್ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ ಕಲಾವಿದ ಅರವಿಂದ ಬೋಳಾರ್ ಅವರು ವಿಎಚ್ಪಿ ಕಚೇರಿಗೆ ತೆರಳಿ ಕ್ಷಮೆಯಾಚಿಸಿದ್ದಾರೆ. ತನ್ನ ಮಾತಿನಲ್ಲಿ ಪ್ರಮಾದವಾಗಿದೆ. ಮುಂದೆ ಈ ರೀತಿಯ ಯಾವುದೇ ದೃಶ್ಯಗಳನ್ನು ನಾನು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಪುರೋಹಿತರುಹಾಗೂ ಜ್ಯೋತಿಷಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಸಂದರ್ಭ ವಿಎಚ್ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ರಂಗಭೂಮಿ ಕಲಾವಿದ ಸದಾಶಿವ, ವಿಎಚ್ಪಿ ಜಿಲ್ಲಾ ಅಧ್ಯಕ್ಷ ಗೋಪಾಲ ಕುತ್ತಾರು ಮೊದಲಾದವರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…