ಸುಳ್ಯ: ಸುಳ್ಯ ತಾಲೂಕು ಅಲ್ಪಸಂಖ್ಯಾತರ ವಿವಿದೋದ್ದೇಶ ಸಹಕಾರ ಸಂಘದ ಸದಸ್ಯರಾದ ಧೀರಾ ಕ್ರಾಸ್ತಾ ನಗರ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಬಾಪು ಸಾಹೇಬ್ ಸನ್ಮಾನಿಸಿದರು. ಮಾಜಿ ಅಧ್ಯಕ್ಷ ಆರ್.ಕೆ. ಮಹಮ್ಮದ್ ಅಭಿನಂದನಾ ಭಾಷಣ ಮಾಡಿದರು. ಸಂಘದ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸದಸ್ಯರಾದ ಆಮಿನಾ, ಬೇಗಂ , ಖಾದರ್ ಸಂಪಾಜೆ, ಎಸ್.ಕೆ.ಹನೀಫ್, ಕಾರ್ಯದರ್ಶಿ ಪ್ರಜ್ವಲ್ ನಾಯಕ್,ಸಿಬ್ಬಂದಿಗಳಾದ ವಿನೋದ್,ಪ್ರಿಯಾ, ನಳಿನಿ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…