ಸುಳ್ಯ: ಸುಳ್ಯ ತಾಲೂಕು ಅಲ್ಪಸಂಖ್ಯಾತರ ವಿವಿದೋದ್ದೇಶ ಸಹಕಾರ ಸಂಘದ ಸದಸ್ಯರಾದ ಧೀರಾ ಕ್ರಾಸ್ತಾ ನಗರ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಬಾಪು ಸಾಹೇಬ್ ಸನ್ಮಾನಿಸಿದರು. ಮಾಜಿ ಅಧ್ಯಕ್ಷ ಆರ್.ಕೆ. ಮಹಮ್ಮದ್ ಅಭಿನಂದನಾ ಭಾಷಣ ಮಾಡಿದರು. ಸಂಘದ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸದಸ್ಯರಾದ ಆಮಿನಾ, ಬೇಗಂ , ಖಾದರ್ ಸಂಪಾಜೆ, ಎಸ್.ಕೆ.ಹನೀಫ್, ಕಾರ್ಯದರ್ಶಿ ಪ್ರಜ್ವಲ್ ನಾಯಕ್,ಸಿಬ್ಬಂದಿಗಳಾದ ವಿನೋದ್,ಪ್ರಿಯಾ, ನಳಿನಿ ಉಪಸ್ಥಿತರಿದ್ದರು.
ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…