ಸುಳ್ಯ:ಸಮಚಿತ್ತದಿಂದ ಮಾನಸಿಕ ದೃಢತೆಯನ್ನು ಸಾಧಿಸಬೇಕು ಮತ್ತು ಆ ಮೂಲಕವಾಗಿ ಏಕಾಗ್ರತೆ, ಸಂಯಮವನ್ನು ಹೊಂದಬೇಕು. ಆ ನಿಟ್ಟಿನಲ್ಲಿ ಧ್ಯಾನ ನಡೆಸುವುದು ಅತ್ಯಂತ ಸೂಕ್ತ ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಹೇಳಿದರು.
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ನಡೆದ 3 ದಿನಗಳ ಕಾಲ ಏರ್ಪಡಿಸಲಾದ ಧ್ಯಾನ ತರಬೇತಿ ಶಿಬಿರದ ಉದ್ಘಾಟಿಸಿ ಮಾತನಾಡಿದರು. ನಳಿನಿ ಅವರು ಧ್ಯಾನದ ಅಗತ್ಯತೆ ಮತ್ತು ಅದನ್ನು ನಡೆಸುವ ಕ್ರಮಗಳ ಬಗ್ಗೆ ವಿವರವಾಗಿ ಮಾತನಾಡಿದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಶಿಬಿರ ನಡೆಯಿತು. ಉಪನ್ಯಾಸಕ ಕಿಶೋರ್ ಅವರು ಸ್ವಾಗತಿಸಿ ವಂದಿಸಿದರು.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…
ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.
ಲೋಕ ಅದಾಲತ್ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಚಿತ್ರದುರ್ಗದಲ್ಲಿ…
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…