ಸುಳ್ಯ:ಸಮಚಿತ್ತದಿಂದ ಮಾನಸಿಕ ದೃಢತೆಯನ್ನು ಸಾಧಿಸಬೇಕು ಮತ್ತು ಆ ಮೂಲಕವಾಗಿ ಏಕಾಗ್ರತೆ, ಸಂಯಮವನ್ನು ಹೊಂದಬೇಕು. ಆ ನಿಟ್ಟಿನಲ್ಲಿ ಧ್ಯಾನ ನಡೆಸುವುದು ಅತ್ಯಂತ ಸೂಕ್ತ ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಹೇಳಿದರು.
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ನಡೆದ 3 ದಿನಗಳ ಕಾಲ ಏರ್ಪಡಿಸಲಾದ ಧ್ಯಾನ ತರಬೇತಿ ಶಿಬಿರದ ಉದ್ಘಾಟಿಸಿ ಮಾತನಾಡಿದರು. ನಳಿನಿ ಅವರು ಧ್ಯಾನದ ಅಗತ್ಯತೆ ಮತ್ತು ಅದನ್ನು ನಡೆಸುವ ಕ್ರಮಗಳ ಬಗ್ಗೆ ವಿವರವಾಗಿ ಮಾತನಾಡಿದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಶಿಬಿರ ನಡೆಯಿತು. ಉಪನ್ಯಾಸಕ ಕಿಶೋರ್ ಅವರು ಸ್ವಾಗತಿಸಿ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…