ಸುಳ್ಯ:ಸಮಚಿತ್ತದಿಂದ ಮಾನಸಿಕ ದೃಢತೆಯನ್ನು ಸಾಧಿಸಬೇಕು ಮತ್ತು ಆ ಮೂಲಕವಾಗಿ ಏಕಾಗ್ರತೆ, ಸಂಯಮವನ್ನು ಹೊಂದಬೇಕು. ಆ ನಿಟ್ಟಿನಲ್ಲಿ ಧ್ಯಾನ ನಡೆಸುವುದು ಅತ್ಯಂತ ಸೂಕ್ತ ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಹೇಳಿದರು.
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ನಡೆದ 3 ದಿನಗಳ ಕಾಲ ಏರ್ಪಡಿಸಲಾದ ಧ್ಯಾನ ತರಬೇತಿ ಶಿಬಿರದ ಉದ್ಘಾಟಿಸಿ ಮಾತನಾಡಿದರು. ನಳಿನಿ ಅವರು ಧ್ಯಾನದ ಅಗತ್ಯತೆ ಮತ್ತು ಅದನ್ನು ನಡೆಸುವ ಕ್ರಮಗಳ ಬಗ್ಗೆ ವಿವರವಾಗಿ ಮಾತನಾಡಿದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಶಿಬಿರ ನಡೆಯಿತು. ಉಪನ್ಯಾಸಕ ಕಿಶೋರ್ ಅವರು ಸ್ವಾಗತಿಸಿ ವಂದಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…