ಸುಳ್ಯ:ಸಮಚಿತ್ತದಿಂದ ಮಾನಸಿಕ ದೃಢತೆಯನ್ನು ಸಾಧಿಸಬೇಕು ಮತ್ತು ಆ ಮೂಲಕವಾಗಿ ಏಕಾಗ್ರತೆ, ಸಂಯಮವನ್ನು ಹೊಂದಬೇಕು. ಆ ನಿಟ್ಟಿನಲ್ಲಿ ಧ್ಯಾನ ನಡೆಸುವುದು ಅತ್ಯಂತ ಸೂಕ್ತ ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಹೇಳಿದರು.
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ನಡೆದ 3 ದಿನಗಳ ಕಾಲ ಏರ್ಪಡಿಸಲಾದ ಧ್ಯಾನ ತರಬೇತಿ ಶಿಬಿರದ ಉದ್ಘಾಟಿಸಿ ಮಾತನಾಡಿದರು. ನಳಿನಿ ಅವರು ಧ್ಯಾನದ ಅಗತ್ಯತೆ ಮತ್ತು ಅದನ್ನು ನಡೆಸುವ ಕ್ರಮಗಳ ಬಗ್ಗೆ ವಿವರವಾಗಿ ಮಾತನಾಡಿದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಶಿಬಿರ ನಡೆಯಿತು. ಉಪನ್ಯಾಸಕ ಕಿಶೋರ್ ಅವರು ಸ್ವಾಗತಿಸಿ ವಂದಿಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…