ನಗರ ಪಂಚಾಯತ್ ಚುನಾವಣೆ : ಕಾಂಗ್ರೆಸ್‍ನಿಂದ 11 ಮಂದಿ ನಾಮಪತ್ರ ಸಲ್ಲಿಕೆ

May 16, 2019
8:07 PM

ಸುಳ್ಯ: ನ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬುಧವಾರ 11 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದರು.

Advertisement
Advertisement

2 ನೇ ವಾರ್ಡ್(ಕೊಯಿಕುಳಿ)ನಿಂದ ಶಶಿಧರ ಎಂ.ಜೆ,

3 ನೇ ವಾರ್ಡ್(ಜಯನಗರ)ನಿಂದ ಬಾಲಕೃಷ್ಣ ಭಟ್,

5ನೇ ವಾರ್ಡ್(ಹಳೆಗೇಟು)ನಿಂದ ಭವಾನಿಶಂಕರ ಕಲ್ಮಡ್ಕ,

9ನೇ ವಾರ್ಡ್(ಭಸ್ಮಡ್ಕ)ನಿಂದ ಶ್ರೀಲತಾ ಪ್ರಸನ್ನ,

Advertisement

11ನೇ ವಾರ್ಡ್ (ಕುರುಂಜಿಗುಡ್ಡೆ)ಯಲ್ಲಿ ಚಂದ್ರಕುಮಾರ್.ಟಿ,

12ನೇ ವಾರ್ಡ್(ಕೆರೆಮೂಲೆ)ನಿಂದ ಎಂ.ವೆಂಕಪ್ಪ ಗೌಡ,

13ನೇ ವಾರ್ಡ್(ಬೂಡು)ನಿಂದ ಕೆ.ಗೋಕುಲ್‍ದಾಸ್,

14ನೇ ವಾರ್ಡ್(ಕಲ್ಲುಮುಟ್ಲು) ಜುಬೈದಾ,

15ನೇ ವಾರ್ಡ್(ನಾವೂರು)ನಿಂದ ಮಹಮ್ಮದ್ ಶರೀಫ್ ಕಂಠಿ,

Advertisement

16ನೇ ವಾರ್ಡ್(ಕಾಯರ್ತೋಡಿ) ಚಂದ್ರಕಲಾ ಎಂ,

17ನೇ ವಾರ್ಡ್(ಬೋರುಗುಡ್ಡೆ)ನಿಂದ ಕೆ.ಎಂ.ಮುಸ್ತಫಾ (ಎರಡು ನಾಮಪತ್ರ) ನಾಮಪತ್ರ ಸಲ್ಲಿಸಿದರು.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group