ಸುದ್ದಿಗಳು

ನಗರ ಪಂಚಾಯತ್ ಚುನಾವಣೆ : ಕಾಂಗ್ರೆಸ್‍ನಿಂದ 11 ಮಂದಿ ನಾಮಪತ್ರ ಸಲ್ಲಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ನ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬುಧವಾರ 11 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದರು.

Advertisement
Advertisement

2 ನೇ ವಾರ್ಡ್(ಕೊಯಿಕುಳಿ)ನಿಂದ ಶಶಿಧರ ಎಂ.ಜೆ,

3 ನೇ ವಾರ್ಡ್(ಜಯನಗರ)ನಿಂದ ಬಾಲಕೃಷ್ಣ ಭಟ್,

5ನೇ ವಾರ್ಡ್(ಹಳೆಗೇಟು)ನಿಂದ ಭವಾನಿಶಂಕರ ಕಲ್ಮಡ್ಕ,

9ನೇ ವಾರ್ಡ್(ಭಸ್ಮಡ್ಕ)ನಿಂದ ಶ್ರೀಲತಾ ಪ್ರಸನ್ನ,

Advertisement

11ನೇ ವಾರ್ಡ್ (ಕುರುಂಜಿಗುಡ್ಡೆ)ಯಲ್ಲಿ ಚಂದ್ರಕುಮಾರ್.ಟಿ,

12ನೇ ವಾರ್ಡ್(ಕೆರೆಮೂಲೆ)ನಿಂದ ಎಂ.ವೆಂಕಪ್ಪ ಗೌಡ,

13ನೇ ವಾರ್ಡ್(ಬೂಡು)ನಿಂದ ಕೆ.ಗೋಕುಲ್‍ದಾಸ್,

14ನೇ ವಾರ್ಡ್(ಕಲ್ಲುಮುಟ್ಲು) ಜುಬೈದಾ,

15ನೇ ವಾರ್ಡ್(ನಾವೂರು)ನಿಂದ ಮಹಮ್ಮದ್ ಶರೀಫ್ ಕಂಠಿ,

Advertisement

16ನೇ ವಾರ್ಡ್(ಕಾಯರ್ತೋಡಿ) ಚಂದ್ರಕಲಾ ಎಂ,

17ನೇ ವಾರ್ಡ್(ಬೋರುಗುಡ್ಡೆ)ನಿಂದ ಕೆ.ಎಂ.ಮುಸ್ತಫಾ (ಎರಡು ನಾಮಪತ್ರ) ನಾಮಪತ್ರ ಸಲ್ಲಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

50 minutes ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

1 hour ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

1 hour ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

1 hour ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…

1 hour ago