ಸುಳ್ಯ: ನ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬುಧವಾರ 11 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಶಶಿಧರ ಎಂ.ಜೆ,
3 ನೇ ವಾರ್ಡ್(ಜಯನಗರ)ನಿಂದ ಬಾಲಕೃಷ್ಣ ಭಟ್,
5ನೇ ವಾರ್ಡ್(ಹಳೆಗೇಟು)ನಿಂದ ಭವಾನಿಶಂಕರ ಕಲ್ಮಡ್ಕ,
9ನೇ ವಾರ್ಡ್(ಭಸ್ಮಡ್ಕ)ನಿಂದ ಶ್ರೀಲತಾ ಪ್ರಸನ್ನ,
11ನೇ ವಾರ್ಡ್ (ಕುರುಂಜಿಗುಡ್ಡೆ)ಯಲ್ಲಿ ಚಂದ್ರಕುಮಾರ್.ಟಿ,
12ನೇ ವಾರ್ಡ್(ಕೆರೆಮೂಲೆ)ನಿಂದ ಎಂ.ವೆಂಕಪ್ಪ ಗೌಡ,
13ನೇ ವಾರ್ಡ್(ಬೂಡು)ನಿಂದ ಕೆ.ಗೋಕುಲ್ದಾಸ್,
14ನೇ ವಾರ್ಡ್(ಕಲ್ಲುಮುಟ್ಲು) ಜುಬೈದಾ,
15ನೇ ವಾರ್ಡ್(ನಾವೂರು)ನಿಂದ ಮಹಮ್ಮದ್ ಶರೀಫ್ ಕಂಠಿ,
16ನೇ ವಾರ್ಡ್(ಕಾಯರ್ತೋಡಿ) ಚಂದ್ರಕಲಾ ಎಂ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ಕೆ.ಎಂ.ಮುಸ್ತಫಾ (ಎರಡು ನಾಮಪತ್ರ) ನಾಮಪತ್ರ ಸಲ್ಲಿಸಿದರು.
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…