ಸುಳ್ಯ: ನ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬುಧವಾರ 11 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಶಶಿಧರ ಎಂ.ಜೆ,
3 ನೇ ವಾರ್ಡ್(ಜಯನಗರ)ನಿಂದ ಬಾಲಕೃಷ್ಣ ಭಟ್,
5ನೇ ವಾರ್ಡ್(ಹಳೆಗೇಟು)ನಿಂದ ಭವಾನಿಶಂಕರ ಕಲ್ಮಡ್ಕ,
9ನೇ ವಾರ್ಡ್(ಭಸ್ಮಡ್ಕ)ನಿಂದ ಶ್ರೀಲತಾ ಪ್ರಸನ್ನ,
11ನೇ ವಾರ್ಡ್ (ಕುರುಂಜಿಗುಡ್ಡೆ)ಯಲ್ಲಿ ಚಂದ್ರಕುಮಾರ್.ಟಿ,
12ನೇ ವಾರ್ಡ್(ಕೆರೆಮೂಲೆ)ನಿಂದ ಎಂ.ವೆಂಕಪ್ಪ ಗೌಡ,
13ನೇ ವಾರ್ಡ್(ಬೂಡು)ನಿಂದ ಕೆ.ಗೋಕುಲ್ದಾಸ್,
14ನೇ ವಾರ್ಡ್(ಕಲ್ಲುಮುಟ್ಲು) ಜುಬೈದಾ,
15ನೇ ವಾರ್ಡ್(ನಾವೂರು)ನಿಂದ ಮಹಮ್ಮದ್ ಶರೀಫ್ ಕಂಠಿ,
16ನೇ ವಾರ್ಡ್(ಕಾಯರ್ತೋಡಿ) ಚಂದ್ರಕಲಾ ಎಂ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ಕೆ.ಎಂ.ಮುಸ್ತಫಾ (ಎರಡು ನಾಮಪತ್ರ) ನಾಮಪತ್ರ ಸಲ್ಲಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…