ಸುಳ್ಯ: ನ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬುಧವಾರ 11 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಶಶಿಧರ ಎಂ.ಜೆ,
3 ನೇ ವಾರ್ಡ್(ಜಯನಗರ)ನಿಂದ ಬಾಲಕೃಷ್ಣ ಭಟ್,
5ನೇ ವಾರ್ಡ್(ಹಳೆಗೇಟು)ನಿಂದ ಭವಾನಿಶಂಕರ ಕಲ್ಮಡ್ಕ,
9ನೇ ವಾರ್ಡ್(ಭಸ್ಮಡ್ಕ)ನಿಂದ ಶ್ರೀಲತಾ ಪ್ರಸನ್ನ,
11ನೇ ವಾರ್ಡ್ (ಕುರುಂಜಿಗುಡ್ಡೆ)ಯಲ್ಲಿ ಚಂದ್ರಕುಮಾರ್.ಟಿ,
12ನೇ ವಾರ್ಡ್(ಕೆರೆಮೂಲೆ)ನಿಂದ ಎಂ.ವೆಂಕಪ್ಪ ಗೌಡ,
13ನೇ ವಾರ್ಡ್(ಬೂಡು)ನಿಂದ ಕೆ.ಗೋಕುಲ್ದಾಸ್,
14ನೇ ವಾರ್ಡ್(ಕಲ್ಲುಮುಟ್ಲು) ಜುಬೈದಾ,
15ನೇ ವಾರ್ಡ್(ನಾವೂರು)ನಿಂದ ಮಹಮ್ಮದ್ ಶರೀಫ್ ಕಂಠಿ,
16ನೇ ವಾರ್ಡ್(ಕಾಯರ್ತೋಡಿ) ಚಂದ್ರಕಲಾ ಎಂ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ಕೆ.ಎಂ.ಮುಸ್ತಫಾ (ಎರಡು ನಾಮಪತ್ರ) ನಾಮಪತ್ರ ಸಲ್ಲಿಸಿದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…