ಸುಳ್ಯ: ನ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬುಧವಾರ 11 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಶಶಿಧರ ಎಂ.ಜೆ,
3 ನೇ ವಾರ್ಡ್(ಜಯನಗರ)ನಿಂದ ಬಾಲಕೃಷ್ಣ ಭಟ್,
5ನೇ ವಾರ್ಡ್(ಹಳೆಗೇಟು)ನಿಂದ ಭವಾನಿಶಂಕರ ಕಲ್ಮಡ್ಕ,
9ನೇ ವಾರ್ಡ್(ಭಸ್ಮಡ್ಕ)ನಿಂದ ಶ್ರೀಲತಾ ಪ್ರಸನ್ನ,
11ನೇ ವಾರ್ಡ್ (ಕುರುಂಜಿಗುಡ್ಡೆ)ಯಲ್ಲಿ ಚಂದ್ರಕುಮಾರ್.ಟಿ,
12ನೇ ವಾರ್ಡ್(ಕೆರೆಮೂಲೆ)ನಿಂದ ಎಂ.ವೆಂಕಪ್ಪ ಗೌಡ,
13ನೇ ವಾರ್ಡ್(ಬೂಡು)ನಿಂದ ಕೆ.ಗೋಕುಲ್ದಾಸ್,
14ನೇ ವಾರ್ಡ್(ಕಲ್ಲುಮುಟ್ಲು) ಜುಬೈದಾ,
15ನೇ ವಾರ್ಡ್(ನಾವೂರು)ನಿಂದ ಮಹಮ್ಮದ್ ಶರೀಫ್ ಕಂಠಿ,
16ನೇ ವಾರ್ಡ್(ಕಾಯರ್ತೋಡಿ) ಚಂದ್ರಕಲಾ ಎಂ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ಕೆ.ಎಂ.ಮುಸ್ತಫಾ (ಎರಡು ನಾಮಪತ್ರ) ನಾಮಪತ್ರ ಸಲ್ಲಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…