ಸುಳ್ಯ: ನ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬುಧವಾರ 11 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಶಶಿಧರ ಎಂ.ಜೆ,
3 ನೇ ವಾರ್ಡ್(ಜಯನಗರ)ನಿಂದ ಬಾಲಕೃಷ್ಣ ಭಟ್,
5ನೇ ವಾರ್ಡ್(ಹಳೆಗೇಟು)ನಿಂದ ಭವಾನಿಶಂಕರ ಕಲ್ಮಡ್ಕ,
9ನೇ ವಾರ್ಡ್(ಭಸ್ಮಡ್ಕ)ನಿಂದ ಶ್ರೀಲತಾ ಪ್ರಸನ್ನ,
11ನೇ ವಾರ್ಡ್ (ಕುರುಂಜಿಗುಡ್ಡೆ)ಯಲ್ಲಿ ಚಂದ್ರಕುಮಾರ್.ಟಿ,
12ನೇ ವಾರ್ಡ್(ಕೆರೆಮೂಲೆ)ನಿಂದ ಎಂ.ವೆಂಕಪ್ಪ ಗೌಡ,
13ನೇ ವಾರ್ಡ್(ಬೂಡು)ನಿಂದ ಕೆ.ಗೋಕುಲ್ದಾಸ್,
14ನೇ ವಾರ್ಡ್(ಕಲ್ಲುಮುಟ್ಲು) ಜುಬೈದಾ,
15ನೇ ವಾರ್ಡ್(ನಾವೂರು)ನಿಂದ ಮಹಮ್ಮದ್ ಶರೀಫ್ ಕಂಠಿ,
16ನೇ ವಾರ್ಡ್(ಕಾಯರ್ತೋಡಿ) ಚಂದ್ರಕಲಾ ಎಂ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ಕೆ.ಎಂ.ಮುಸ್ತಫಾ (ಎರಡು ನಾಮಪತ್ರ) ನಾಮಪತ್ರ ಸಲ್ಲಿಸಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…