ಸುಳ್ಯ: ನ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬುಧವಾರ 11 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಶಶಿಧರ ಎಂ.ಜೆ,
3 ನೇ ವಾರ್ಡ್(ಜಯನಗರ)ನಿಂದ ಬಾಲಕೃಷ್ಣ ಭಟ್,
5ನೇ ವಾರ್ಡ್(ಹಳೆಗೇಟು)ನಿಂದ ಭವಾನಿಶಂಕರ ಕಲ್ಮಡ್ಕ,
9ನೇ ವಾರ್ಡ್(ಭಸ್ಮಡ್ಕ)ನಿಂದ ಶ್ರೀಲತಾ ಪ್ರಸನ್ನ,
11ನೇ ವಾರ್ಡ್ (ಕುರುಂಜಿಗುಡ್ಡೆ)ಯಲ್ಲಿ ಚಂದ್ರಕುಮಾರ್.ಟಿ,
12ನೇ ವಾರ್ಡ್(ಕೆರೆಮೂಲೆ)ನಿಂದ ಎಂ.ವೆಂಕಪ್ಪ ಗೌಡ,
13ನೇ ವಾರ್ಡ್(ಬೂಡು)ನಿಂದ ಕೆ.ಗೋಕುಲ್ದಾಸ್,
14ನೇ ವಾರ್ಡ್(ಕಲ್ಲುಮುಟ್ಲು) ಜುಬೈದಾ,
15ನೇ ವಾರ್ಡ್(ನಾವೂರು)ನಿಂದ ಮಹಮ್ಮದ್ ಶರೀಫ್ ಕಂಠಿ,
16ನೇ ವಾರ್ಡ್(ಕಾಯರ್ತೋಡಿ) ಚಂದ್ರಕಲಾ ಎಂ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ಕೆ.ಎಂ.ಮುಸ್ತಫಾ (ಎರಡು ನಾಮಪತ್ರ) ನಾಮಪತ್ರ ಸಲ್ಲಿಸಿದರು.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…