ಸುಳ್ಯ: ನ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬುಧವಾರ 11 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಶಶಿಧರ ಎಂ.ಜೆ,
3 ನೇ ವಾರ್ಡ್(ಜಯನಗರ)ನಿಂದ ಬಾಲಕೃಷ್ಣ ಭಟ್,
5ನೇ ವಾರ್ಡ್(ಹಳೆಗೇಟು)ನಿಂದ ಭವಾನಿಶಂಕರ ಕಲ್ಮಡ್ಕ,
9ನೇ ವಾರ್ಡ್(ಭಸ್ಮಡ್ಕ)ನಿಂದ ಶ್ರೀಲತಾ ಪ್ರಸನ್ನ,
11ನೇ ವಾರ್ಡ್ (ಕುರುಂಜಿಗುಡ್ಡೆ)ಯಲ್ಲಿ ಚಂದ್ರಕುಮಾರ್.ಟಿ,
12ನೇ ವಾರ್ಡ್(ಕೆರೆಮೂಲೆ)ನಿಂದ ಎಂ.ವೆಂಕಪ್ಪ ಗೌಡ,
13ನೇ ವಾರ್ಡ್(ಬೂಡು)ನಿಂದ ಕೆ.ಗೋಕುಲ್ದಾಸ್,
14ನೇ ವಾರ್ಡ್(ಕಲ್ಲುಮುಟ್ಲು) ಜುಬೈದಾ,
15ನೇ ವಾರ್ಡ್(ನಾವೂರು)ನಿಂದ ಮಹಮ್ಮದ್ ಶರೀಫ್ ಕಂಠಿ,
16ನೇ ವಾರ್ಡ್(ಕಾಯರ್ತೋಡಿ) ಚಂದ್ರಕಲಾ ಎಂ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ಕೆ.ಎಂ.ಮುಸ್ತಫಾ (ಎರಡು ನಾಮಪತ್ರ) ನಾಮಪತ್ರ ಸಲ್ಲಿಸಿದರು.
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…