ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ 13 ವಾರ್ಡ್ ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. 20 ವಾರ್ಡ್ ಗಳ ಪೈಕಿ ಏಳು ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.
ವಾರ್ಡ್ ಸಂಖ್ಯೆ 3(ಜಯನಗರ), 4(ಶಾಂತಿನಗರ), 6(ಬೀರಮಂಗಲ),12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಆಗಿಲ್ಲ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಉದ್ದ ಇರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ. ಮಾಜಿ ಸಚಿವ ರಮಾನಾಥ ರೈ ಉಪಸ್ಥಿತಿಯಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಈ ವಾರ್ಡ್ ಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…