ನಗರ ಪಂಚಾಯತ್ ಚುನಾವಣೆಯಲ್ಲಿ 10 ಮಂದಿ ಪಕ್ಷೇತರರು….!

May 16, 2019
8:54 PM

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ 10 ಮಂದಿ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

3 ನೇ ವಾರ್ಡ್(ಜಯನಗರ)ದಿಂದ ಖಲಂದರ್ ಷಾ,

4ನೇ ವಾರ್ಡ್(ಶಾಂತಿನಗರ)ನಲ್ಲಿ ಜನಾರ್ಧನ,

6ನೇ ವಾರ್ಡ್(ಬೀರಮಂಗಲ) ಅಬ್ದುಲ್ ರಹಿಮಾನ್ ಮೊಗರ್ಪಣೆ,

ವಾರ್ಡ್(ಪುರಭವನ-ಕೇರ್ಪಳ)ನಲ್ಲಿ ಸುನಿಲ್ ಕುಮಾರ್ ಕೆ.ಸಿ,

13ನೇವಾರ್ಡ್(ಬೂಡು) ಮಹಮ್ಮದ್ ರಿಯಾಝ್,

17ನೇ ವಾರ್ಡ್(ಬೋರುಗುಡ್ಡೆ)ನಲ್ಲಿ ಅಬ್ದುಲ್ ರಶೀದ್ ಜಟ್ಟಿಪಳ್ಳ, ಬಿ.ಉಮ್ಮರ್, ಆರ್.ಕೆ.ಮಹಮ್ಮದ್,) ಬದ್ರುದ್ದೀನ್,

20ನೇ ವಾರ್ಡ್(ಕಾನತ್ತಿಲ) ಜಯಂತಿ ಆರ್ ರೈ ನಾಮಪತ್ರ ಸಲ್ಲಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror