ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ 10 ಮಂದಿ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
3 ನೇ ವಾರ್ಡ್(ಜಯನಗರ)ದಿಂದ ಖಲಂದರ್ ಷಾ,
4ನೇ ವಾರ್ಡ್(ಶಾಂತಿನಗರ)ನಲ್ಲಿ ಜನಾರ್ಧನ,
6ನೇ ವಾರ್ಡ್(ಬೀರಮಂಗಲ) ಅಬ್ದುಲ್ ರಹಿಮಾನ್ ಮೊಗರ್ಪಣೆ,
ವಾರ್ಡ್(ಪುರಭವನ-ಕೇರ್ಪಳ)ನಲ್ಲಿ ಸುನಿಲ್ ಕುಮಾರ್ ಕೆ.ಸಿ,
13ನೇವಾರ್ಡ್(ಬೂಡು) ಮಹಮ್ಮದ್ ರಿಯಾಝ್,
17ನೇ ವಾರ್ಡ್(ಬೋರುಗುಡ್ಡೆ)ನಲ್ಲಿ ಅಬ್ದುಲ್ ರಶೀದ್ ಜಟ್ಟಿಪಳ್ಳ, ಬಿ.ಉಮ್ಮರ್, ಆರ್.ಕೆ.ಮಹಮ್ಮದ್,) ಬದ್ರುದ್ದೀನ್,
20ನೇ ವಾರ್ಡ್(ಕಾನತ್ತಿಲ) ಜಯಂತಿ ಆರ್ ರೈ ನಾಮಪತ್ರ ಸಲ್ಲಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…