ಸುಳ್ಯ : ನ.ಪಂ.ಚುನಾವಣೆಗೆ ಬಿಜೆಪಿಯಿಂದ 12 ಮಂದಿ ಬಿಜೆಪಿ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಬಾಲಕೃಷ್ಣ ರೈ,
4 ನೇ ವಾರ್ಡ್ (ಶಾಂತಿನಗರ) ನಿಂದ ನಾರಾಯಣ ಪಿ.ಆರ್,
8ನೇ ವಾರ್ಡ್(ಕುರುಂಜಿಭಾಗ್)ನಿಂದ ಶೀಲಾವತಿ ಯು.ಬಿ,
9ನೇ ವಾರ್ಡ್(ಕುರುಂಜಿಗುಡ್ಡೆ-ಭಸ್ಮಡ್ಕ)ನಿಂದ ಪೂಜಿತಾ ಶಿವಪ್ರಸಾದ್,
10ನೇ(ಪುರಭವನ-ಕೇರ್ಪಳ)ವಾರ್ಡ್ನಿಂದ ವಿನಯಕುಮಾರ್ ಕಂದಡ್ಕ,
12ನೇ(ಕೆರೆಮೂಲೆ) ವಾರ್ಡ್ನಿಂದ ಲೋಕೇಶ್ ಕೆರೆಮೂಲೆ,
14ನೇ(ಕಲ್ಲುಮುಟ್ಲು) ವಾರ್ಡ್ನಿಂದ ಸುಶೀಲಾ,
15ನೇ(ನಾವೂರು)ವಾರ್ಡ್ನಿಂದ ಹರೀಶ್ ಬೂಡುಪನ್ನೆ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ರಂಜಿತ್ ಪೂಜಾರಿ,
18ನೇ ವಾರ್ಡ್(ಜಟ್ಟಿಪಳ್ಳ)ನಿಂದ ವಾಣಿಶ್ರೀ,
19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್)ನಿಂದ ಶಿಲ್ಪಾ ಸುದೇವ್,
20ನೇ ವಾರ್ಡ್(ಕಾನತ್ತಿಲ)ನಿಂದ ಸರೋಜಿನಿ ಪೆಲ್ತಡ್ಕ ನಾಮಪತ್ರ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…