ಸುಳ್ಯ : ನ.ಪಂ.ಚುನಾವಣೆಗೆ ಬಿಜೆಪಿಯಿಂದ 12 ಮಂದಿ ಬಿಜೆಪಿ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಬಾಲಕೃಷ್ಣ ರೈ,
4 ನೇ ವಾರ್ಡ್ (ಶಾಂತಿನಗರ) ನಿಂದ ನಾರಾಯಣ ಪಿ.ಆರ್,
8ನೇ ವಾರ್ಡ್(ಕುರುಂಜಿಭಾಗ್)ನಿಂದ ಶೀಲಾವತಿ ಯು.ಬಿ,
9ನೇ ವಾರ್ಡ್(ಕುರುಂಜಿಗುಡ್ಡೆ-ಭಸ್ಮಡ್ಕ)ನಿಂದ ಪೂಜಿತಾ ಶಿವಪ್ರಸಾದ್,
10ನೇ(ಪುರಭವನ-ಕೇರ್ಪಳ)ವಾರ್ಡ್ನಿಂದ ವಿನಯಕುಮಾರ್ ಕಂದಡ್ಕ,
12ನೇ(ಕೆರೆಮೂಲೆ) ವಾರ್ಡ್ನಿಂದ ಲೋಕೇಶ್ ಕೆರೆಮೂಲೆ,
14ನೇ(ಕಲ್ಲುಮುಟ್ಲು) ವಾರ್ಡ್ನಿಂದ ಸುಶೀಲಾ,
15ನೇ(ನಾವೂರು)ವಾರ್ಡ್ನಿಂದ ಹರೀಶ್ ಬೂಡುಪನ್ನೆ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ರಂಜಿತ್ ಪೂಜಾರಿ,
18ನೇ ವಾರ್ಡ್(ಜಟ್ಟಿಪಳ್ಳ)ನಿಂದ ವಾಣಿಶ್ರೀ,
19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್)ನಿಂದ ಶಿಲ್ಪಾ ಸುದೇವ್,
20ನೇ ವಾರ್ಡ್(ಕಾನತ್ತಿಲ)ನಿಂದ ಸರೋಜಿನಿ ಪೆಲ್ತಡ್ಕ ನಾಮಪತ್ರ ಸಲ್ಲಿಸಿದರು.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…