Advertisement
Political mirror

ನಗರ ಪಂಚಾಯತ್ ಚುನಾವಣೆ : ಬಿಜೆಪಿಯಿಂದ 12 ಮಂದಿ ನಾಮಪತ್ರ ಸಲ್ಲಿಕೆ

Share

ಸುಳ್ಯ :  ನ.ಪಂ.ಚುನಾವಣೆಗೆ ಬಿಜೆಪಿಯಿಂದ 12 ಮಂದಿ ಬಿಜೆಪಿ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.

Advertisement
Advertisement
Advertisement
Advertisement

2 ನೇ ವಾರ್ಡ್(ಕೊಯಿಕುಳಿ)ನಿಂದ ಬಾಲಕೃಷ್ಣ ರೈ,

Advertisement

4 ನೇ ವಾರ್ಡ್ (ಶಾಂತಿನಗರ) ನಿಂದ ನಾರಾಯಣ ಪಿ.ಆರ್,

8ನೇ ವಾರ್ಡ್(ಕುರುಂಜಿಭಾಗ್)ನಿಂದ ಶೀಲಾವತಿ ಯು.ಬಿ,

Advertisement

9ನೇ ವಾರ್ಡ್(ಕುರುಂಜಿಗುಡ್ಡೆ-ಭಸ್ಮಡ್ಕ)ನಿಂದ ಪೂಜಿತಾ ಶಿವಪ್ರಸಾದ್,

10ನೇ(ಪುರಭವನ-ಕೇರ್ಪಳ)ವಾರ್ಡ್‍ನಿಂದ ವಿನಯಕುಮಾರ್ ಕಂದಡ್ಕ,

Advertisement

12ನೇ(ಕೆರೆಮೂಲೆ) ವಾರ್ಡ್‍ನಿಂದ ಲೋಕೇಶ್ ಕೆರೆಮೂಲೆ,

14ನೇ(ಕಲ್ಲುಮುಟ್ಲು) ವಾರ್ಡ್‍ನಿಂದ ಸುಶೀಲಾ,

Advertisement

15ನೇ(ನಾವೂರು)ವಾರ್ಡ್‍ನಿಂದ ಹರೀಶ್ ಬೂಡುಪನ್ನೆ,

17ನೇ ವಾರ್ಡ್(ಬೋರುಗುಡ್ಡೆ)ನಿಂದ ರಂಜಿತ್ ಪೂಜಾರಿ,

Advertisement

18ನೇ ವಾರ್ಡ್(ಜಟ್ಟಿಪಳ್ಳ)ನಿಂದ ವಾಣಿಶ್ರೀ,

19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್)ನಿಂದ ಶಿಲ್ಪಾ ಸುದೇವ್,

Advertisement

20ನೇ ವಾರ್ಡ್(ಕಾನತ್ತಿಲ)ನಿಂದ ಸರೋಜಿನಿ ಪೆಲ್ತಡ್ಕ ನಾಮಪತ್ರ ಸಲ್ಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

5 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

6 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

6 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

16 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

16 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

16 hours ago